25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ಅವರು ಎ.30 ರಂದು ತಾಲ್ಲೂ ಕಿನ ವಿವಿಧ ಚಚ್೯ ಗಳಿಗೆ ‌ ಭೇಟಿ ನೇಡಿ ಕ್ರೈಸ್ತ ಬಂಧುಗಳಲ್ಲಿ ಮತ ಯಾಚಿಸಿದರು. ಸೆಕ್ರೆಡ್ ಹಾರ್ಟ್ ಚರ್ಚ್ ಮಡಂತ್ಯಾರು, ಸಂತ ರಫಾಯೆಲ್ ಚರ್ಚ್ ಬದ್ಯಾರು, ಸಂತ ಸೆಬಾಸ್ಟಿನ್ ಚರ್ಚ್ ಗರ್ಡಾಡಿ, ಸಂತ ಪೀಟರ್ ಕ್ಲವರ್ ಚರ್ಚ್ ಅಳದಂಗಡಿ, ಕ್ರಿಸ್ತರಾಜ ಚರ್ಚ್ ವೇಣೂರು ಇಲ್ಲಿಗೆ ಭೇಟಿ ನೀಡಿ ಕ್ರೈಸ್ತ ಬಂಧುಗಳ ಬಳಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಬೇಬಿ ಸುಜನಾ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಆಶಾ ಸಾಲ್ದಾನ, ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಆಂಟೋನಿ ಗರ್ಡಾಡಿ, ಪಡಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕವಿತಾ ಮೊನಿಸಾ, ತಾಲೂಕು ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷ ಅರುಣ್ ಕ್ರಾಸ್ತಾ, ವೇಣೂರು ಗ್ರಾಮ ಪಂಚಾಯತ್ ಸದಸ್ಯ ಅನೂಪ್ ಜೆ. ಪಾಯಸ್, ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯ ಸೆಲೆಸ್ಟಿನಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Related posts

ಕೊಕ್ರಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya
error: Content is protected !!