September 6, 2026
ಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ಅವರು ಎ.30 ರಂದು ತಾಲ್ಲೂ ಕಿನ ವಿವಿಧ ಚಚ್೯ ಗಳಿಗೆ ‌ ಭೇಟಿ ನೇಡಿ ಕ್ರೈಸ್ತ ಬಂಧುಗಳಲ್ಲಿ ಮತ ಯಾಚಿಸಿದರು. ಸೆಕ್ರೆಡ್ ಹಾರ್ಟ್ ಚರ್ಚ್ ಮಡಂತ್ಯಾರು, ಸಂತ ರಫಾಯೆಲ್ ಚರ್ಚ್ ಬದ್ಯಾರು, ಸಂತ ಸೆಬಾಸ್ಟಿನ್ ಚರ್ಚ್ ಗರ್ಡಾಡಿ, ಸಂತ ಪೀಟರ್ ಕ್ಲವರ್ ಚರ್ಚ್ ಅಳದಂಗಡಿ, ಕ್ರಿಸ್ತರಾಜ ಚರ್ಚ್ ವೇಣೂರು ಇಲ್ಲಿಗೆ ಭೇಟಿ ನೀಡಿ ಕ್ರೈಸ್ತ ಬಂಧುಗಳ ಬಳಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಬೇಬಿ ಸುಜನಾ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಆಶಾ ಸಾಲ್ದಾನ, ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಆಂಟೋನಿ ಗರ್ಡಾಡಿ, ಪಡಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕವಿತಾ ಮೊನಿಸಾ, ತಾಲೂಕು ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷ ಅರುಣ್ ಕ್ರಾಸ್ತಾ, ವೇಣೂರು ಗ್ರಾಮ ಪಂಚಾಯತ್ ಸದಸ್ಯ ಅನೂಪ್ ಜೆ. ಪಾಯಸ್, ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯ ಸೆಲೆಸ್ಟಿನಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya
error: Content is protected !!