ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

Suddi Udaya

ಮೊಗ್ರು: ಮೊಗ್ರು ಶಕ್ತಿಕೇಂದ್ರ ಮುಗೇರಡ್ಕ 234ನೇ ವಾರ್ಡ್ ನ ಹಲವಾರು ಕಾರ್ಯಕರ್ತ ಬಂಧುಗಳಿಂದ ಮಹಾಸಂಪರ್ಕ ಅಭಿಯಾನ ಮತ್ತು ಮಾತಾಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಪ್ರಭಾರಿ ಯತೀಶ್ ಆರ್ವರ್, ಮಹಾಶಕ್ತಿಕೇಂದ್ರ ಪ್ರದಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಮುಗೇರಡ್ಕ, ಸಂಘಟನ ಪ್ರಮುಖ್ ಜಯಪ್ರಕಾಶ್ ಕಡಮ್ಮಜೆ, ಪಂಚಾಯತ್ ಉಪಾಧ್ಯಕ್ಷ ಗಂಗಾಧರ್ ಪೂಜಾರಿ, ಶಕ್ತಿ ಕೇಂದ್ರದ ಪ್ರಭಾರಿ ದಿನೇಶ್ ಖಂಡಿಗ, ಮಾಜಿ ಪಂಚಾಯತ್ ಸದಸ್ಯ ಆನಂದ್ ಗೌಡ, ಬೂತ್ ಅಧ್ಯಕ್ಷರಾದ ದುಷ್ಯಂತ ಗೌಡ, ಕಾರ್ಯದರ್ಶಿ ರಮೇಶ್ ನೆಕ್ಕರಾಜೆ ಹಾಗೂ ಹಲವಾರು ದೇವದುರ್ಲಬ ಕಾರ್ಯಕರ್ತ ಬಂದುಗಳು ಉಪಸ್ಥಿತರಿದ್ದರು.

Leave a Comment

error: Content is protected !!