26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

ಮೊಗ್ರು: ಮೊಗ್ರು ಶಕ್ತಿಕೇಂದ್ರ ಮುಗೇರಡ್ಕ 234ನೇ ವಾರ್ಡ್ ನ ಹಲವಾರು ಕಾರ್ಯಕರ್ತ ಬಂಧುಗಳಿಂದ ಮಹಾಸಂಪರ್ಕ ಅಭಿಯಾನ ಮತ್ತು ಮಾತಾಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಪ್ರಭಾರಿ ಯತೀಶ್ ಆರ್ವರ್, ಮಹಾಶಕ್ತಿಕೇಂದ್ರ ಪ್ರದಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಮುಗೇರಡ್ಕ, ಸಂಘಟನ ಪ್ರಮುಖ್ ಜಯಪ್ರಕಾಶ್ ಕಡಮ್ಮಜೆ, ಪಂಚಾಯತ್ ಉಪಾಧ್ಯಕ್ಷ ಗಂಗಾಧರ್ ಪೂಜಾರಿ, ಶಕ್ತಿ ಕೇಂದ್ರದ ಪ್ರಭಾರಿ ದಿನೇಶ್ ಖಂಡಿಗ, ಮಾಜಿ ಪಂಚಾಯತ್ ಸದಸ್ಯ ಆನಂದ್ ಗೌಡ, ಬೂತ್ ಅಧ್ಯಕ್ಷರಾದ ದುಷ್ಯಂತ ಗೌಡ, ಕಾರ್ಯದರ್ಶಿ ರಮೇಶ್ ನೆಕ್ಕರಾಜೆ ಹಾಗೂ ಹಲವಾರು ದೇವದುರ್ಲಬ ಕಾರ್ಯಕರ್ತ ಬಂದುಗಳು ಉಪಸ್ಥಿತರಿದ್ದರು.

Related posts

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya
error: Content is protected !!