23.8 C
ಪುತ್ತೂರು, ಬೆಳ್ತಂಗಡಿ
May 21, 2025
ನಿಧನ

ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಕಾಯ೯ನಿವ೯ಹಿಸಿದ್ದ, ಶ್ರೀಮತಿ ವಿಮಲಾ ಹೆಗ್ಡೆ ಕರಂಬಾರು ನಿಧನ

ಕರಂಬಾರು : ಕಳೆದ 2007ರಲ್ಲಿ ಶಿರ್ಲಾಲು ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಮಿತ್ರ ರಾಗಿ , ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಸೇವೆ ಸಲ್ಲಿಸಿದ್ದ, ಕರಂಬಾರು ಗ್ರಾಮದ ಪರ್ಲಾಂಡ ನಿವಾಸಿಯಾದ ಶ್ರೀಮತಿ ವಿಮಲಾ ಹೆಗ್ಡೆ (51ವ) ಅವರು ಎ.30ರಂದು ನಿಧಾನ ಹೊಂದಿದರು.

ಮೃತರು ಪತಿ ವಾಸು ಹೆಗ್ಡೆ ಇಬ್ಬರು ಗಂಡು ಮಕ್ಕಳು, ಒಬ್ಬರು ಹೆಣ್ಣು ಮಗಳು ಹಾಗೂ ಅಪಾರ ಬಂಧು ಮಿತ್ರರರನ್ನು ಅಗಲಿದ್ದಾರೆ.

Related posts

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ನಡ ಗ್ರಾಮದ ಪನೆಕಲ ನಿವಾಸಿ ಆಲ್ಬರ್ಟ್ ಮೋನಿಸ್ ನಿಧನ

Suddi Udaya
error: Content is protected !!