23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಕಾಯ೯ನಿವ೯ಹಿಸಿದ್ದ, ಶ್ರೀಮತಿ ವಿಮಲಾ ಹೆಗ್ಡೆ ಕರಂಬಾರು ನಿಧನ

ಕರಂಬಾರು : ಕಳೆದ 2007ರಲ್ಲಿ ಶಿರ್ಲಾಲು ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಮಿತ್ರ ರಾಗಿ , ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಸೇವೆ ಸಲ್ಲಿಸಿದ್ದ, ಕರಂಬಾರು ಗ್ರಾಮದ ಪರ್ಲಾಂಡ ನಿವಾಸಿಯಾದ ಶ್ರೀಮತಿ ವಿಮಲಾ ಹೆಗ್ಡೆ (51ವ) ಅವರು ಎ.30ರಂದು ನಿಧಾನ ಹೊಂದಿದರು.

ಮೃತರು ಪತಿ ವಾಸು ಹೆಗ್ಡೆ ಇಬ್ಬರು ಗಂಡು ಮಕ್ಕಳು, ಒಬ್ಬರು ಹೆಣ್ಣು ಮಗಳು ಹಾಗೂ ಅಪಾರ ಬಂಧು ಮಿತ್ರರರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya

ಶಿವಮೊಗ್ಗದಲ್ಲಿ ಕ್ರೇನ್‌ ಅಡಿಗೆ ಸಿಲುಕಿ ಪಿಲಿಗೂಡಿನ ನಾಗೇಶ್ ಮೃತ್ಯು

Suddi Udaya

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya
error: Content is protected !!