July 23, 2026
ನಿಧನ

ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಕಾಯ೯ನಿವ೯ಹಿಸಿದ್ದ, ಶ್ರೀಮತಿ ವಿಮಲಾ ಹೆಗ್ಡೆ ಕರಂಬಾರು ನಿಧನ

ಕರಂಬಾರು : ಕಳೆದ 2007ರಲ್ಲಿ ಶಿರ್ಲಾಲು ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಮಿತ್ರ ರಾಗಿ , ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಸೇವೆ ಸಲ್ಲಿಸಿದ್ದ, ಕರಂಬಾರು ಗ್ರಾಮದ ಪರ್ಲಾಂಡ ನಿವಾಸಿಯಾದ ಶ್ರೀಮತಿ ವಿಮಲಾ ಹೆಗ್ಡೆ (51ವ) ಅವರು ಎ.30ರಂದು ನಿಧಾನ ಹೊಂದಿದರು.

ಮೃತರು ಪತಿ ವಾಸು ಹೆಗ್ಡೆ ಇಬ್ಬರು ಗಂಡು ಮಕ್ಕಳು, ಒಬ್ಬರು ಹೆಣ್ಣು ಮಗಳು ಹಾಗೂ ಅಪಾರ ಬಂಧು ಮಿತ್ರರರನ್ನು ಅಗಲಿದ್ದಾರೆ.

Related posts

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಮಿತ್ತಬಾಗಿಲು ಪರಾರಿ ಮನೆ ಚಂದ್ರಶೇಖರ ಗೌಡ ನಿಧನ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya
error: Content is protected !!