25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedನಿಧನಪ್ರಮುಖ ಸುದ್ದಿಬೆಳ್ತಂಗಡಿ

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

ಸವಣಾಲು ಗ್ರಾಮದ ಕುಕ್ಕುಜೆ ಮನೆಯ ಅರುಣ್ ಕುಮಾರ್ (45ವ) ಅವರು ಅನಾರೋಗ್ಯದಿಂದ ಇಂದು ನಿಧನರಾದರು.

ಮೃತರು ಸವಣಾಲಿನಲ್ಲಿ ಉದ್ಯಮವನ್ನು ನಡೆಸುತ್ತಿದ್ದು ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದರು. ಸವಣಾಲಿನ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಸಹೋದರರು, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

Suddi Udaya

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

Suddi Udaya
error: Content is protected !!