23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

ಅರಿಸಿನ ಮಿಕ್ಕಿ: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪ ಶುಕ್ರವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಕೃಷಿ ನಾಶ ಮಾಡಿದೆ.
ಇಲ್ಲಿನ ಕೌಕ್ರಾಡಿ ಗ್ರಾಮದ ಸಮೀಪದ ಮುಂಡ್ರೇಲು ಶಂಕರ ಜೋಶಿ ಎಂಬುವವರ ಕೃಷಿ ತೋಟಕ್ಕೆ ದಾಳಿ ಮಾಡಿದ ಆನೆ 35 ಅಡಕೆ, 40 ಬಾಳೆ, ಎರಡು ತೆಂಗಿನ ಮರ, ಅನನಾಸು, ಹಲಸಿನ ಕೃಷಿ ಸೇರಿದಂತೆ ಕೃಷಿ ತೋಟಕ್ಕೆ ಅಳವಡಿಸಿದ್ದ ಸ್ಪಿಂಕ್ಲರ್ ಗಳನ್ನು ಜಜ್ಜಿ ಪುಡಿ ಮಾಡಿವೆ.


ತಿಂಗಳ ಹಿಂದೆಯೂ ಇವರ ತೋಟಕ್ಕೆ ದಾಳಿ ನಡೆಸಿದ ಆನೆ ಆ ಸಂದರ್ಭದಲ್ಲಿಯೂ ಕೃಷಿ ನಾಶ ಮಾಡಿತ್ತು.
ನಿರಂತರವಾದ ಆನೆದಾಳಿಯಿಂದ ಈ ಪರಿಸರದ ಕೃಷಿಕರಲ್ಲಿ ಆತಂಕ ಮನೆ ಮಾಡಿದೆ.

Related posts

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ನಿವೃತ್ತ ಪಿಡಿಓ ಪೂವಪ್ಪ ಬಂಗೇರ ನಿಧನ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya
error: Content is protected !!