September 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

ಅರಿಸಿನ ಮಿಕ್ಕಿ: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪ ಶುಕ್ರವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಕೃಷಿ ನಾಶ ಮಾಡಿದೆ.
ಇಲ್ಲಿನ ಕೌಕ್ರಾಡಿ ಗ್ರಾಮದ ಸಮೀಪದ ಮುಂಡ್ರೇಲು ಶಂಕರ ಜೋಶಿ ಎಂಬುವವರ ಕೃಷಿ ತೋಟಕ್ಕೆ ದಾಳಿ ಮಾಡಿದ ಆನೆ 35 ಅಡಕೆ, 40 ಬಾಳೆ, ಎರಡು ತೆಂಗಿನ ಮರ, ಅನನಾಸು, ಹಲಸಿನ ಕೃಷಿ ಸೇರಿದಂತೆ ಕೃಷಿ ತೋಟಕ್ಕೆ ಅಳವಡಿಸಿದ್ದ ಸ್ಪಿಂಕ್ಲರ್ ಗಳನ್ನು ಜಜ್ಜಿ ಪುಡಿ ಮಾಡಿವೆ.


ತಿಂಗಳ ಹಿಂದೆಯೂ ಇವರ ತೋಟಕ್ಕೆ ದಾಳಿ ನಡೆಸಿದ ಆನೆ ಆ ಸಂದರ್ಭದಲ್ಲಿಯೂ ಕೃಷಿ ನಾಶ ಮಾಡಿತ್ತು.
ನಿರಂತರವಾದ ಆನೆದಾಳಿಯಿಂದ ಈ ಪರಿಸರದ ಕೃಷಿಕರಲ್ಲಿ ಆತಂಕ ಮನೆ ಮಾಡಿದೆ.

Related posts

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!