July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಂದಾರು: ಮತಪ್ರಚಾರ ಮಹಾ ಅಭಿಯಾನ

ಮೈರೋಳ್ತಡ್ಕ: ಬೆಳ್ತಂಗಡಿ ಮಂಡಲ ಬಂದಾರು ಶಕ್ತಿ ಕೇಂದ್ರದ ಮೈರೋಳ್ತಡ್ಕ 218ನೇ ವಾರ್ಡ್ ನ ಕಾರ್ಯಕರ್ತ ಬಂಧುಗಳಿಂದ ಮಹಾ ಸಂಪರ್ಕ ಅಭಿಯಾನ ಮತ್ತು ಮತಯಾಚನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಕ್ತಿಕೇಂದ್ರ ಪ್ರಮುಖ್ ಅಶೋಕ ಗೌಡ ಪಾಂಜಾಳ,ಬೂತ್ ಅಧ್ಯಕ್ಷ ಪ್ರಶಾಂತ ಗೌಡ,ಕಾರ್ಯದರ್ಶಿ ಜನಾರ್ಧನ ಗೌಡ ಪುಯಿಲ,ಗ್ರಾ.ಪಂ ಸದಸ್ಯರಾದ ಶ್ರೀಮತಿ ಸುಚಿತ್ರ‌ ಮುರ್ತಾಜೆ,ಪ್ರಮುಖರಾದ ಕೃಷ್ಣಯ್ಯ ಆಚಾರ್ಯ,ಬಾಬು ಗೌಡ ,ಸಂದೇಶ್ ಬಿ ಗೌಡ,ಗಿರೀಶ್ ಗೌಡ ಬಿ.ಕೆ,ಶ್ರೀಮತಿ ಮಮತ ನಿನ್ನಿಕಲ್ಲು,ಶ್ರೀಮತಿ ದಮಯಂತಿ ಪಾಂಜಾಳ,ಶ್ರೀಮತಿ ದಿವ್ಯ ಖಂಡಿಗ,ಜಗದೀಶ್ ಗೌಡ ಕೊಂಬೇಡಿ,ಬಾಸ್ಕರ ಹೊಳ್ಳ,ಲಕ್ಷ್ಮಣ ನಾಯ್ಕ,ಚಿದಾನಂದ ಗೌಡ,ಸದಾಶಿವ ಕುರಾಯ,ಗಣೇಶ್ ಪುಯಿಲ,ಬಾಲಕೃಷ್ಣ ಗೌಡ ಕೊಳ್ಳಕೋಡಿ,ಉದಯ ಗೌಡ , ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ದೇವದುರ್ಲಭ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Related posts

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya

ಪುತ್ತೂರು: ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya
error: Content is protected !!