23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಂದಾರು: ಮತಪ್ರಚಾರ ಮಹಾ ಅಭಿಯಾನ

ಮೈರೋಳ್ತಡ್ಕ: ಬೆಳ್ತಂಗಡಿ ಮಂಡಲ ಬಂದಾರು ಶಕ್ತಿ ಕೇಂದ್ರದ ಮೈರೋಳ್ತಡ್ಕ 218ನೇ ವಾರ್ಡ್ ನ ಕಾರ್ಯಕರ್ತ ಬಂಧುಗಳಿಂದ ಮಹಾ ಸಂಪರ್ಕ ಅಭಿಯಾನ ಮತ್ತು ಮತಯಾಚನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಕ್ತಿಕೇಂದ್ರ ಪ್ರಮುಖ್ ಅಶೋಕ ಗೌಡ ಪಾಂಜಾಳ,ಬೂತ್ ಅಧ್ಯಕ್ಷ ಪ್ರಶಾಂತ ಗೌಡ,ಕಾರ್ಯದರ್ಶಿ ಜನಾರ್ಧನ ಗೌಡ ಪುಯಿಲ,ಗ್ರಾ.ಪಂ ಸದಸ್ಯರಾದ ಶ್ರೀಮತಿ ಸುಚಿತ್ರ‌ ಮುರ್ತಾಜೆ,ಪ್ರಮುಖರಾದ ಕೃಷ್ಣಯ್ಯ ಆಚಾರ್ಯ,ಬಾಬು ಗೌಡ ,ಸಂದೇಶ್ ಬಿ ಗೌಡ,ಗಿರೀಶ್ ಗೌಡ ಬಿ.ಕೆ,ಶ್ರೀಮತಿ ಮಮತ ನಿನ್ನಿಕಲ್ಲು,ಶ್ರೀಮತಿ ದಮಯಂತಿ ಪಾಂಜಾಳ,ಶ್ರೀಮತಿ ದಿವ್ಯ ಖಂಡಿಗ,ಜಗದೀಶ್ ಗೌಡ ಕೊಂಬೇಡಿ,ಬಾಸ್ಕರ ಹೊಳ್ಳ,ಲಕ್ಷ್ಮಣ ನಾಯ್ಕ,ಚಿದಾನಂದ ಗೌಡ,ಸದಾಶಿವ ಕುರಾಯ,ಗಣೇಶ್ ಪುಯಿಲ,ಬಾಲಕೃಷ್ಣ ಗೌಡ ಕೊಳ್ಳಕೋಡಿ,ಉದಯ ಗೌಡ , ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ದೇವದುರ್ಲಭ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಧಾಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!