25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಂದಾರು: ಮತಪ್ರಚಾರ ಮಹಾ ಅಭಿಯಾನ

ಮೈರೋಳ್ತಡ್ಕ: ಬೆಳ್ತಂಗಡಿ ಮಂಡಲ ಬಂದಾರು ಶಕ್ತಿ ಕೇಂದ್ರದ ಮೈರೋಳ್ತಡ್ಕ 218ನೇ ವಾರ್ಡ್ ನ ಕಾರ್ಯಕರ್ತ ಬಂಧುಗಳಿಂದ ಮಹಾ ಸಂಪರ್ಕ ಅಭಿಯಾನ ಮತ್ತು ಮತಯಾಚನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಕ್ತಿಕೇಂದ್ರ ಪ್ರಮುಖ್ ಅಶೋಕ ಗೌಡ ಪಾಂಜಾಳ,ಬೂತ್ ಅಧ್ಯಕ್ಷ ಪ್ರಶಾಂತ ಗೌಡ,ಕಾರ್ಯದರ್ಶಿ ಜನಾರ್ಧನ ಗೌಡ ಪುಯಿಲ,ಗ್ರಾ.ಪಂ ಸದಸ್ಯರಾದ ಶ್ರೀಮತಿ ಸುಚಿತ್ರ‌ ಮುರ್ತಾಜೆ,ಪ್ರಮುಖರಾದ ಕೃಷ್ಣಯ್ಯ ಆಚಾರ್ಯ,ಬಾಬು ಗೌಡ ,ಸಂದೇಶ್ ಬಿ ಗೌಡ,ಗಿರೀಶ್ ಗೌಡ ಬಿ.ಕೆ,ಶ್ರೀಮತಿ ಮಮತ ನಿನ್ನಿಕಲ್ಲು,ಶ್ರೀಮತಿ ದಮಯಂತಿ ಪಾಂಜಾಳ,ಶ್ರೀಮತಿ ದಿವ್ಯ ಖಂಡಿಗ,ಜಗದೀಶ್ ಗೌಡ ಕೊಂಬೇಡಿ,ಬಾಸ್ಕರ ಹೊಳ್ಳ,ಲಕ್ಷ್ಮಣ ನಾಯ್ಕ,ಚಿದಾನಂದ ಗೌಡ,ಸದಾಶಿವ ಕುರಾಯ,ಗಣೇಶ್ ಪುಯಿಲ,ಬಾಲಕೃಷ್ಣ ಗೌಡ ಕೊಳ್ಳಕೋಡಿ,ಉದಯ ಗೌಡ , ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ದೇವದುರ್ಲಭ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!