23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಬೆಳ್ತಂಗಡಿ ಚರ್ಚ್ ಕ್ರಾಸ್ ಬಳಿ60-65 ವರ್ಷ ವಯಸ್ಸಿನಅಪರಿಚಿತ ಗಂಡಸಿನ ಶವ ಪತ್ತೆ

ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಚರ್ಚ್ ಕ್ರಾಸ್ ಬಳಿ ಅಪರಿಚಿತ ಗಂಡಸಿನ ಶವ ಎ.30ರಂದು ಪತ್ತೆಯಾಗಿದೆ.
‌ಚರ್ಚ್ ಕ್ರಾಸ್ ಬಳಿಯಿಂದ ಸವಣಾಲು ಹೋಗುವ ರಸ್ತೆಯ ಎಡಬದಿಗೆ ಪ್ರವೀಣ್ ನಾಯ್ಕ ಎಂಬವರ ಜಾಗದಲ್ಲಿ ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತ ದೇಹವು ಮರದ ಕೆಳಗೆ ಮಲಗಿದ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ.
ಸದ್ರಿ ಅಪರಿಚಿತ ಮೃತ ವ್ಯಕ್ತಿಯು ಎರಡು ದಿನಗಳಿಂದ ಸದ್ರಿ ಸ್ಥಳದಲ್ಲಿ ಮಲಗಿದ್ದು ಅವರಿಗಿದ್ದ ಯಾವುದೋ ಖಾಯಿಲೆಯಿಂದ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರುವುದಾಗಿ ನ.ಪಂ ಮೇಲ್ವಿಚಾರಕ ಕರುಣಾಕರ ಬಂಗೇರ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya

ನಡ ಗ್ರಾಮದ ಪನೆಕಲ ನಿವಾಸಿ ಆಲ್ಬರ್ಟ್ ಮೋನಿಸ್ ನಿಧನ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya
error: Content is protected !!