September 6, 2026
ನಿಧನ

ಬೆಳ್ತಂಗಡಿ ಚರ್ಚ್ ಕ್ರಾಸ್ ಬಳಿ60-65 ವರ್ಷ ವಯಸ್ಸಿನಅಪರಿಚಿತ ಗಂಡಸಿನ ಶವ ಪತ್ತೆ

ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಚರ್ಚ್ ಕ್ರಾಸ್ ಬಳಿ ಅಪರಿಚಿತ ಗಂಡಸಿನ ಶವ ಎ.30ರಂದು ಪತ್ತೆಯಾಗಿದೆ.
‌ಚರ್ಚ್ ಕ್ರಾಸ್ ಬಳಿಯಿಂದ ಸವಣಾಲು ಹೋಗುವ ರಸ್ತೆಯ ಎಡಬದಿಗೆ ಪ್ರವೀಣ್ ನಾಯ್ಕ ಎಂಬವರ ಜಾಗದಲ್ಲಿ ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತ ದೇಹವು ಮರದ ಕೆಳಗೆ ಮಲಗಿದ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ.
ಸದ್ರಿ ಅಪರಿಚಿತ ಮೃತ ವ್ಯಕ್ತಿಯು ಎರಡು ದಿನಗಳಿಂದ ಸದ್ರಿ ಸ್ಥಳದಲ್ಲಿ ಮಲಗಿದ್ದು ಅವರಿಗಿದ್ದ ಯಾವುದೋ ಖಾಯಿಲೆಯಿಂದ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರುವುದಾಗಿ ನ.ಪಂ ಮೇಲ್ವಿಚಾರಕ ಕರುಣಾಕರ ಬಂಗೇರ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ ನಿಧನ

Suddi Udaya
error: Content is protected !!