September 6, 2026
ಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ಅವರು ಎ.30 ರಂದು ತಾಲ್ಲೂ ಕಿನ ವಿವಿಧ ಚಚ್೯ ಗಳಿಗೆ ‌ ಭೇಟಿ ನೇಡಿ ಕ್ರೈಸ್ತ ಬಂಧುಗಳಲ್ಲಿ ಮತ ಯಾಚಿಸಿದರು. ಸೆಕ್ರೆಡ್ ಹಾರ್ಟ್ ಚರ್ಚ್ ಮಡಂತ್ಯಾರು, ಸಂತ ರಫಾಯೆಲ್ ಚರ್ಚ್ ಬದ್ಯಾರು, ಸಂತ ಸೆಬಾಸ್ಟಿನ್ ಚರ್ಚ್ ಗರ್ಡಾಡಿ, ಸಂತ ಪೀಟರ್ ಕ್ಲವರ್ ಚರ್ಚ್ ಅಳದಂಗಡಿ, ಕ್ರಿಸ್ತರಾಜ ಚರ್ಚ್ ವೇಣೂರು ಇಲ್ಲಿಗೆ ಭೇಟಿ ನೀಡಿ ಕ್ರೈಸ್ತ ಬಂಧುಗಳ ಬಳಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಬೇಬಿ ಸುಜನಾ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಆಶಾ ಸಾಲ್ದಾನ, ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಆಂಟೋನಿ ಗರ್ಡಾಡಿ, ಪಡಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕವಿತಾ ಮೊನಿಸಾ, ತಾಲೂಕು ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷ ಅರುಣ್ ಕ್ರಾಸ್ತಾ, ವೇಣೂರು ಗ್ರಾಮ ಪಂಚಾಯತ್ ಸದಸ್ಯ ಅನೂಪ್ ಜೆ. ಪಾಯಸ್, ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯ ಸೆಲೆಸ್ಟಿನಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Related posts

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

Suddi Udaya
error: Content is protected !!