25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedನಿಧನಪ್ರಮುಖ ಸುದ್ದಿಬೆಳ್ತಂಗಡಿ

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

ಸವಣಾಲು ಗ್ರಾಮದ ಕುಕ್ಕುಜೆ ಮನೆಯ ಅರುಣ್ ಕುಮಾರ್ (45ವ) ಅವರು ಅನಾರೋಗ್ಯದಿಂದ ಇಂದು ನಿಧನರಾದರು.

ಮೃತರು ಸವಣಾಲಿನಲ್ಲಿ ಉದ್ಯಮವನ್ನು ನಡೆಸುತ್ತಿದ್ದು ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದರು. ಸವಣಾಲಿನ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಸಹೋದರರು, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya

ಗುರುವಾಯನಕೆರೆಯ ಕಂದಡಿಗುಡ್ಡೆ ನಿವಾಸಿ ಶ್ರೀಮತಿ ಲೀಲಾವತಿ ನಿಧನ

Suddi Udaya

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya
error: Content is protected !!