July 23, 2026
Uncategorizedನಿಧನಪ್ರಮುಖ ಸುದ್ದಿಬೆಳ್ತಂಗಡಿ

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

ಸವಣಾಲು ಗ್ರಾಮದ ಕುಕ್ಕುಜೆ ಮನೆಯ ಅರುಣ್ ಕುಮಾರ್ (45ವ) ಅವರು ಅನಾರೋಗ್ಯದಿಂದ ಇಂದು ನಿಧನರಾದರು.

ಮೃತರು ಸವಣಾಲಿನಲ್ಲಿ ಉದ್ಯಮವನ್ನು ನಡೆಸುತ್ತಿದ್ದು ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದರು. ಸವಣಾಲಿನ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಸಹೋದರರು, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

Suddi Udaya

ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ಕುರಿತು ತರಬೇತಿ: ಉಜಿರೆ – ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಭಾಗಿ

Suddi Udaya

ಎ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ

Suddi Udaya

ಕಡಿತಗೊಂಡಿದ್ದ ಅಂಬಡಬೆಟ್ಟು ತಾತ್ಕಾಲಿಕ ರಸ್ತೆಗೆ ಶಾಸಕ ಹರೀಶ್ ಪೂಂಜರ ಸ್ಪಂದನೆ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya
error: Content is protected !!