25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

ಪೆರಿಂಜೆ: ಧರ್ಮಸ್ಥಳದಿಂದ ಕಟೀಲಿಗೆ ತೆರಳುತ್ತಿದ್ದ ತುಮಕೂರು ಮೂಲದ ಡಸ್ಟರ್ ಕಾರು ಹಾಗೂ ಕಣ್ಣಂಗಾರಿನಿಂದ ಗೇರುಕಟ್ಟೆ ಕಡೆ ಬರುತ್ತಿದ್ದ ರಿಕ್ಷಾ ಪೆರಿಂಜೆಯ ಶಾಲಾ ಬಳಿ ಮೇ.1ರಂದು ಭೀಕರ ಅಪಘಾತ ನಡೆದಿದೆ.

ರಿಕ್ಷಾದಲ್ಲಿ ಸಣ್ಣ ಮಗು ಸೇರಿ 5 ಜನರಿಗೆ ಗಂಭೀರ ಗಾಯವಾಗಿದ್ದು, ಹೊಸಂಗಡಿ ಪಂಚಾಯತ್ ಸದಸ್ಯ ಹರಿಪ್ರಸಾದ್, ಮತ್ತಿತ್ತರು ಗಾಯಾಳುಗಳನ್ನು ಆಳ್ವಾಸ್ ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದರು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕಳುಹಿಸಲಾಯಿತು.

ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿಯ ಸಭೆ

Suddi Udaya

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!