September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

ಪೆರಿಂಜೆ: ಧರ್ಮಸ್ಥಳದಿಂದ ಕಟೀಲಿಗೆ ತೆರಳುತ್ತಿದ್ದ ತುಮಕೂರು ಮೂಲದ ಡಸ್ಟರ್ ಕಾರು ಹಾಗೂ ಕಣ್ಣಂಗಾರಿನಿಂದ ಗೇರುಕಟ್ಟೆ ಕಡೆ ಬರುತ್ತಿದ್ದ ರಿಕ್ಷಾ ಪೆರಿಂಜೆಯ ಶಾಲಾ ಬಳಿ ಮೇ.1ರಂದು ಭೀಕರ ಅಪಘಾತ ನಡೆದಿದೆ.

ರಿಕ್ಷಾದಲ್ಲಿ ಸಣ್ಣ ಮಗು ಸೇರಿ 5 ಜನರಿಗೆ ಗಂಭೀರ ಗಾಯವಾಗಿದ್ದು, ಹೊಸಂಗಡಿ ಪಂಚಾಯತ್ ಸದಸ್ಯ ಹರಿಪ್ರಸಾದ್, ಮತ್ತಿತ್ತರು ಗಾಯಾಳುಗಳನ್ನು ಆಳ್ವಾಸ್ ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದರು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕಳುಹಿಸಲಾಯಿತು.

ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!