July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

ಪೆರಿಂಜೆ: ಧರ್ಮಸ್ಥಳದಿಂದ ಕಟೀಲಿಗೆ ತೆರಳುತ್ತಿದ್ದ ತುಮಕೂರು ಮೂಲದ ಡಸ್ಟರ್ ಕಾರು ಹಾಗೂ ಕಣ್ಣಂಗಾರಿನಿಂದ ಗೇರುಕಟ್ಟೆ ಕಡೆ ಬರುತ್ತಿದ್ದ ರಿಕ್ಷಾ ಪೆರಿಂಜೆಯ ಶಾಲಾ ಬಳಿ ಮೇ.1ರಂದು ಭೀಕರ ಅಪಘಾತ ನಡೆದಿದೆ.

ರಿಕ್ಷಾದಲ್ಲಿ ಸಣ್ಣ ಮಗು ಸೇರಿ 5 ಜನರಿಗೆ ಗಂಭೀರ ಗಾಯವಾಗಿದ್ದು, ಹೊಸಂಗಡಿ ಪಂಚಾಯತ್ ಸದಸ್ಯ ಹರಿಪ್ರಸಾದ್, ಮತ್ತಿತ್ತರು ಗಾಯಾಳುಗಳನ್ನು ಆಳ್ವಾಸ್ ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದರು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕಳುಹಿಸಲಾಯಿತು.

ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya

ಕಲ್ಮಂಜ : ನಿವೃತ್ತ ಆರೋಗ್ಯ ಇಲಾಖೆಯ ಅಧಿಕಾರಿ ಜಗನ್ನಾಥ್ ಪೂಜಾರಿ ನಿಧನ

Suddi Udaya

ಸರಕಾರಿ ಅರಣ್ಯ ಭೂಮಿಯನ್ನು ಅತಿ ಕ್ರಮಿಸಿ ಕೃಷಿ ಮಾಡಿದ ಪ್ರಕರಣ : ಹೈಕೋರ್ಟ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ ತೆರವು

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya
error: Content is protected !!