25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

ಪೆರಿಂಜೆ: ಧರ್ಮಸ್ಥಳದಿಂದ ಕಟೀಲಿಗೆ ತೆರಳುತ್ತಿದ್ದ ತುಮಕೂರು ಮೂಲದ ಡಸ್ಟರ್ ಕಾರು ಹಾಗೂ ಕಣ್ಣಂಗಾರಿನಿಂದ ಗೇರುಕಟ್ಟೆ ಕಡೆ ಬರುತ್ತಿದ್ದ ರಿಕ್ಷಾ ಪೆರಿಂಜೆಯ ಶಾಲಾ ಬಳಿ ಮೇ.1ರಂದು ಭೀಕರ ಅಪಘಾತ ನಡೆದಿದೆ.

ರಿಕ್ಷಾದಲ್ಲಿ ಸಣ್ಣ ಮಗು ಸೇರಿ 5 ಜನರಿಗೆ ಗಂಭೀರ ಗಾಯವಾಗಿದ್ದು, ಹೊಸಂಗಡಿ ಪಂಚಾಯತ್ ಸದಸ್ಯ ಹರಿಪ್ರಸಾದ್, ಮತ್ತಿತ್ತರು ಗಾಯಾಳುಗಳನ್ನು ಆಳ್ವಾಸ್ ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದರು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕಳುಹಿಸಲಾಯಿತು.

ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅರಸಿನಮಕ್ಕಿ-ಬೂಡುಮುಗೇರು ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!