April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

ಪಡಂಗಡಿ: ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ ಪೊಯ್ಯೇಗುಡ್ಡೆ ರಿಕ್ಷಾ ನಿಲ್ದಾಣದಲ್ಲಿ ಬಹಿರಂಗ ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಮತಯಾಚನೆ ನಡೆಸಿದರು.

ಹರೀಶ್ ಪೂಂಜರರವರು ಅಭಿವೃದ್ಧಿಯಲ್ಲಿ ರಾಜ್ಯದಲ್ಲಿಯೇ ಮೊದಲಿಗರು, ತಾಲೂಕಿನ ಸರ್ವತೋಮುಖ ಅಭಿವೃದ್ಧಿಯ ಹಿಂದೆ ಹರೀಶ್ ಪೂಂಜರವರ ಶ್ರಮವಿದೆ. ಮತ್ತೊಮ್ಮೆ ಮತದಾರರು ಅವರನ್ನು ಆಶೀವರ್ದಿಸಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದರು.ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಳೆದ 5 ವರ್ಷದಲ್ಲಿ ಮಾಡಿದ ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಮಾತನಾಡಿ, ಈ ಬಾರಿ 50 ಸಾವಿರ ಮತಗಳ ಅಂತರದಿಂದ ಭಾರತೀಯ ಜನತಾ ಪಾರ್ಟಿಯನ್ನು ಗೆಲ್ಲಿಸಬೇಕೆಂದರು.

ಈ ಸಂದರ್ಭದಲ್ಲಿ ಹಿರಿಯರಾದ ಕುಶಾಲಪ್ಪ ಗೌಡ,ಸದಾನಂದ ಪೂಜಾರಿ ಉಂಗೀಲಬೈಲು, ಜಯಾನಂದ ಗೌಡ,ಸಂತೋಷ್ ಕುಮಾರ್ ಜೈನ್, ಶ್ರೀನಿವಾಸ್ ರಾವ್, ಹಿತೇಶ್ ಕಾಪಿನಡ್ಕ, ವಿಶ್ವನಾಥ ಹೊಳ್ಳ,ಸಂತೋಷ್ ಶೆಟ್ಟಿ ಹಲ್ಲಂದೋಡಿ,ಅಶೋಕ್ ಗೋವಿಯಾಸ್,ರಾಜೇಶ್ ಆಚಾರ್ಯ ಹಾಗೂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು

Related posts

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಬೆಳ್ತಂಗಡಿ ಮಾಸ್ಟರ್‍ಸ್ ಕೋಚಿಂಗ್ ಕ್ಲಾಸ್ ಶೇ 88.5 ಫಲಿತಾಂಶ

Suddi Udaya
error: Content is protected !!