22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

ಪಡಂಗಡಿ: ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ ಪೊಯ್ಯೇಗುಡ್ಡೆ ರಿಕ್ಷಾ ನಿಲ್ದಾಣದಲ್ಲಿ ಬಹಿರಂಗ ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಮತಯಾಚನೆ ನಡೆಸಿದರು.

ಹರೀಶ್ ಪೂಂಜರರವರು ಅಭಿವೃದ್ಧಿಯಲ್ಲಿ ರಾಜ್ಯದಲ್ಲಿಯೇ ಮೊದಲಿಗರು, ತಾಲೂಕಿನ ಸರ್ವತೋಮುಖ ಅಭಿವೃದ್ಧಿಯ ಹಿಂದೆ ಹರೀಶ್ ಪೂಂಜರವರ ಶ್ರಮವಿದೆ. ಮತ್ತೊಮ್ಮೆ ಮತದಾರರು ಅವರನ್ನು ಆಶೀವರ್ದಿಸಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದರು.ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಳೆದ 5 ವರ್ಷದಲ್ಲಿ ಮಾಡಿದ ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಮಾತನಾಡಿ, ಈ ಬಾರಿ 50 ಸಾವಿರ ಮತಗಳ ಅಂತರದಿಂದ ಭಾರತೀಯ ಜನತಾ ಪಾರ್ಟಿಯನ್ನು ಗೆಲ್ಲಿಸಬೇಕೆಂದರು.

ಈ ಸಂದರ್ಭದಲ್ಲಿ ಹಿರಿಯರಾದ ಕುಶಾಲಪ್ಪ ಗೌಡ,ಸದಾನಂದ ಪೂಜಾರಿ ಉಂಗೀಲಬೈಲು, ಜಯಾನಂದ ಗೌಡ,ಸಂತೋಷ್ ಕುಮಾರ್ ಜೈನ್, ಶ್ರೀನಿವಾಸ್ ರಾವ್, ಹಿತೇಶ್ ಕಾಪಿನಡ್ಕ, ವಿಶ್ವನಾಥ ಹೊಳ್ಳ,ಸಂತೋಷ್ ಶೆಟ್ಟಿ ಹಲ್ಲಂದೋಡಿ,ಅಶೋಕ್ ಗೋವಿಯಾಸ್,ರಾಜೇಶ್ ಆಚಾರ್ಯ ಹಾಗೂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು

Related posts

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ ಹಲವರಿಗೆ ಗಾಯ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!