25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

ಪುಂಜಾಲಕಟ್ಟೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಮೇ. 1 ರಂದು ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆ, ಮಡಂತ್ಯಾರು, ಪಣಕಜೆ ಪರಿಸರದ ಅಂಗಡಿ ಮತ್ತು ಮನೆಗಳಿಗೆ ತೆರಳಿ ಎಸ್ಡಿಪಿಐ ಪಕ್ಷದ ಪರವಾಗಿ ಮತ ಚಲಾಯಿಸಬೇಕೆಂದು ಜನರಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ಎಸ್ಡಿಪಿಐ ಪಕ್ಷದ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ, ಮಡಂತ್ಯಾರು ಪಂಚಾಯತ್ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಬ್ಲಾಕ್ ಅಧ್ಯಕ್ಷರಾದ ಅಶ್ಫಾಕ್ ಪುಂಜಾಲಕಟ್ಟೆ, ಸ್ವಾಲಿ ಮದ್ದಡ್ಕ, ನೌಶಾನ್ ಪಣಕಜೆ, ರೌಫ್ ಪುಂಜಾಲಕಟ್ಟೆ, ಸ್ಥಳೀಯ ಗ್ರಾಮ ಸಮಿತಿ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

Suddi Udaya

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ಆಳ್ವಾಸ್ ಪದವಿ ಕಾಲೇಜಿನಲ್ಲಿ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

Suddi Udaya
error: Content is protected !!