25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

ಪೆರಿಂಜೆ: ಧರ್ಮಸ್ಥಳದಿಂದ ಕಟೀಲಿಗೆ ತೆರಳುತ್ತಿದ್ದ ತುಮಕೂರು ಮೂಲದ ಡಸ್ಟರ್ ಕಾರು ಹಾಗೂ ಕಣ್ಣಂಗಾರಿನಿಂದ ಗೇರುಕಟ್ಟೆ ಕಡೆ ಬರುತ್ತಿದ್ದ ರಿಕ್ಷಾ ಪೆರಿಂಜೆಯ ಶಾಲಾ ಬಳಿ ಮೇ.1ರಂದು ಭೀಕರ ಅಪಘಾತ ನಡೆದಿದೆ.

ರಿಕ್ಷಾದಲ್ಲಿ ಸಣ್ಣ ಮಗು ಸೇರಿ 5 ಜನರಿಗೆ ಗಂಭೀರ ಗಾಯವಾಗಿದ್ದು, ಹೊಸಂಗಡಿ ಪಂಚಾಯತ್ ಸದಸ್ಯ ಹರಿಪ್ರಸಾದ್, ಮತ್ತಿತ್ತರು ಗಾಯಾಳುಗಳನ್ನು ಆಳ್ವಾಸ್ ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದರು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕಳುಹಿಸಲಾಯಿತು.

ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ‘ಹದಿಹರೆಯ ಕೌತುಕದ ಸಮಯ’ ಕೃತಿ ಲೋಕಾರ್ಪಣೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!