July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

ಪೆರಿಂಜೆ: ಧರ್ಮಸ್ಥಳದಿಂದ ಕಟೀಲಿಗೆ ತೆರಳುತ್ತಿದ್ದ ತುಮಕೂರು ಮೂಲದ ಡಸ್ಟರ್ ಕಾರು ಹಾಗೂ ಕಣ್ಣಂಗಾರಿನಿಂದ ಗೇರುಕಟ್ಟೆ ಕಡೆ ಬರುತ್ತಿದ್ದ ರಿಕ್ಷಾ ಪೆರಿಂಜೆಯ ಶಾಲಾ ಬಳಿ ಮೇ.1ರಂದು ಭೀಕರ ಅಪಘಾತ ನಡೆದಿದೆ.

ರಿಕ್ಷಾದಲ್ಲಿ ಸಣ್ಣ ಮಗು ಸೇರಿ 5 ಜನರಿಗೆ ಗಂಭೀರ ಗಾಯವಾಗಿದ್ದು, ಹೊಸಂಗಡಿ ಪಂಚಾಯತ್ ಸದಸ್ಯ ಹರಿಪ್ರಸಾದ್, ಮತ್ತಿತ್ತರು ಗಾಯಾಳುಗಳನ್ನು ಆಳ್ವಾಸ್ ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದರು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕಳುಹಿಸಲಾಯಿತು.

ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya
error: Content is protected !!