32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಧಾರ್ಮಿಕ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

ಮಚ್ಚಿನ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಎ.24ರಿಂದ ಮೇ.3ರ ವರೆಗೆ ಮೇಷ ಜಾತ್ರೆ ನಡೆಯಲಿದ್ದು ಎ.30 ರಂದು ಬ್ರಹ್ಮಕಲಶದ ದಿನಾಚರಣೆಯು ನಡೆಯಿತು.

ಪೂರ್ವಾಹ್ನ ಗಣಯಾಗ, ಏಕದಶಾರುದ್ರಾಭಿಷೇಕ, ಪವಮಾನಹೋಮ, ಆಶ್ಲೇಷ ಬಲಿ, ಶ್ರೀ ಅನಂತೇಶ್ವರ ಸ್ವಾಮಿಗೆ ವಿಶೇಷ ಕಲಶಾಭಿಷೇಕ, ಶ್ರೀ ಗಣಪತಿ ದೇವರಿಗೆ ಕಟಾಹ ಅಪೂಪ ನೈವೇದ್ಯ ಸಮರ್ಪಣೆ,ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಚಂದ್ರಮಂಡಲೋತ್ಸವ ಮಹಾಪೂಜೆ ನಡೆಯಿತು.

Related posts

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮಡಂತ್ಯಾರು ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!