April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಧಾರ್ಮಿಕ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

ಮಚ್ಚಿನ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಎ.24ರಿಂದ ಮೇ.3ರ ವರೆಗೆ ಮೇಷ ಜಾತ್ರೆ ನಡೆಯಲಿದ್ದು ಎ.30 ರಂದು ಬ್ರಹ್ಮಕಲಶದ ದಿನಾಚರಣೆಯು ನಡೆಯಿತು.

ಪೂರ್ವಾಹ್ನ ಗಣಯಾಗ, ಏಕದಶಾರುದ್ರಾಭಿಷೇಕ, ಪವಮಾನಹೋಮ, ಆಶ್ಲೇಷ ಬಲಿ, ಶ್ರೀ ಅನಂತೇಶ್ವರ ಸ್ವಾಮಿಗೆ ವಿಶೇಷ ಕಲಶಾಭಿಷೇಕ, ಶ್ರೀ ಗಣಪತಿ ದೇವರಿಗೆ ಕಟಾಹ ಅಪೂಪ ನೈವೇದ್ಯ ಸಮರ್ಪಣೆ,ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಚಂದ್ರಮಂಡಲೋತ್ಸವ ಮಹಾಪೂಜೆ ನಡೆಯಿತು.

Related posts

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya
error: Content is protected !!