September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಧಾರ್ಮಿಕ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

ಮಚ್ಚಿನ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಎ.24ರಿಂದ ಮೇ.3ರ ವರೆಗೆ ಮೇಷ ಜಾತ್ರೆ ನಡೆಯಲಿದ್ದು ಎ.30 ರಂದು ಬ್ರಹ್ಮಕಲಶದ ದಿನಾಚರಣೆಯು ನಡೆಯಿತು.

ಪೂರ್ವಾಹ್ನ ಗಣಯಾಗ, ಏಕದಶಾರುದ್ರಾಭಿಷೇಕ, ಪವಮಾನಹೋಮ, ಆಶ್ಲೇಷ ಬಲಿ, ಶ್ರೀ ಅನಂತೇಶ್ವರ ಸ್ವಾಮಿಗೆ ವಿಶೇಷ ಕಲಶಾಭಿಷೇಕ, ಶ್ರೀ ಗಣಪತಿ ದೇವರಿಗೆ ಕಟಾಹ ಅಪೂಪ ನೈವೇದ್ಯ ಸಮರ್ಪಣೆ,ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಚಂದ್ರಮಂಡಲೋತ್ಸವ ಮಹಾಪೂಜೆ ನಡೆಯಿತು.

Related posts

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಕ್ರಮ:

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya
error: Content is protected !!