April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

ಬಂದಾರು: ಇಲ್ಲಿಯ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿಯಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ನಾಲ್ಕು ಜನ ಕಳ್ಳರು ಶಾಲೆಗೆ ನುಗ್ಗಿದ್ದು, ಇನ್ವಾಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ವೇಳೆ, ಊರವರ ಸಹಾಯದಿಂದ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಎ.30 ರಂದು ನಡೆದಿದೆ.

ಕಳ್ಳರು ಕಡಬದವರೆಂದು ತಿಳಿದು ಬಂದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!