March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನ

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

ಹತ್ಯಡ್ಕ ಗ್ರಾಮದ ತುಂಬೆತಡ್ಕ ನಿವಾಸಿ ಹೊನ್ನಯ ರಾಣ್ಯ (65)ಎಂಬವರು ಎ.30 ರಂದು ಚಿಕ್ಕಮಗಳೂರುನಲ್ಲಿ ನಡೆದ ತನ್ನ ಕಿರಿಯ ಪುತ್ರನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಬಂದ ಕೂಡಲೇ ಹೃದಯಾಘಾತವಾಗಿ ಸಾವನಪ್ಪಿದ್ದಾರೆ.

ಇಂದು ಮದುವೆಯ ಅತಿಥಿಸತ್ಕಾರದಲ್ಲಿ ಸಂಭ್ರಮಿಸಬೇಕಾದ ಕುಟುಂಬದ ಬಂಧುಗಳು ಸಾವಿನಿಂದ ದುಃಖಿತರಾಗಿದ್ದಾರೆ.

ಮೃತರು ಪತ್ನಿ ರತ್ನ, ಮಕ್ಕಳಾದ ಸುರೇಶ, ರವೀಂದ್ರ, ಮೋಹನ ಹಾಗೂ ಕುಟುಂಬವರ್ಗವನ್ನು ಅಗಲಿದ್ದಾರೆ.

Related posts

ಮದಕುಡೆ ಕುಟುಂಬಸ್ಥರಿಂದ ಪೆರಿಂಜೆ ಸ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya
error: Content is protected !!