25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನ

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

ಹತ್ಯಡ್ಕ ಗ್ರಾಮದ ತುಂಬೆತಡ್ಕ ನಿವಾಸಿ ಹೊನ್ನಯ ರಾಣ್ಯ (65)ಎಂಬವರು ಎ.30 ರಂದು ಚಿಕ್ಕಮಗಳೂರುನಲ್ಲಿ ನಡೆದ ತನ್ನ ಕಿರಿಯ ಪುತ್ರನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಬಂದ ಕೂಡಲೇ ಹೃದಯಾಘಾತವಾಗಿ ಸಾವನಪ್ಪಿದ್ದಾರೆ.

ಇಂದು ಮದುವೆಯ ಅತಿಥಿಸತ್ಕಾರದಲ್ಲಿ ಸಂಭ್ರಮಿಸಬೇಕಾದ ಕುಟುಂಬದ ಬಂಧುಗಳು ಸಾವಿನಿಂದ ದುಃಖಿತರಾಗಿದ್ದಾರೆ.

ಮೃತರು ಪತ್ನಿ ರತ್ನ, ಮಕ್ಕಳಾದ ಸುರೇಶ, ರವೀಂದ್ರ, ಮೋಹನ ಹಾಗೂ ಕುಟುಂಬವರ್ಗವನ್ನು ಅಗಲಿದ್ದಾರೆ.

Related posts

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಡಿರುದ್ಯಾವರ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಹೊಲಿಗೆ ತರಬೇತಿ ಉದ್ಘಾಟನೆ

Suddi Udaya

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!