September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನ

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

ಹತ್ಯಡ್ಕ ಗ್ರಾಮದ ತುಂಬೆತಡ್ಕ ನಿವಾಸಿ ಹೊನ್ನಯ ರಾಣ್ಯ (65)ಎಂಬವರು ಎ.30 ರಂದು ಚಿಕ್ಕಮಗಳೂರುನಲ್ಲಿ ನಡೆದ ತನ್ನ ಕಿರಿಯ ಪುತ್ರನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಬಂದ ಕೂಡಲೇ ಹೃದಯಾಘಾತವಾಗಿ ಸಾವನಪ್ಪಿದ್ದಾರೆ.

ಇಂದು ಮದುವೆಯ ಅತಿಥಿಸತ್ಕಾರದಲ್ಲಿ ಸಂಭ್ರಮಿಸಬೇಕಾದ ಕುಟುಂಬದ ಬಂಧುಗಳು ಸಾವಿನಿಂದ ದುಃಖಿತರಾಗಿದ್ದಾರೆ.

ಮೃತರು ಪತ್ನಿ ರತ್ನ, ಮಕ್ಕಳಾದ ಸುರೇಶ, ರವೀಂದ್ರ, ಮೋಹನ ಹಾಗೂ ಕುಟುಂಬವರ್ಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

Suddi Udaya
error: Content is protected !!