23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

ಹೊಕ್ಕಾಡಿಗೋಳಿ: ಸ.ಉ.ಪ್ರಾ ಶಾಲೆ ಹೊಕ್ಕಾಡಿಗೋಳಿಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ರೈಶಾ ಸುಹಾನ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯವರಿಂದ ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸುವ 2022-23ನೇ ಸಾಲಿನ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸರ್ಟಿಫಿಕೇಟ್ (ಎನ್.ಎಂ.ಎಂ.ಎಸ್) ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುತ್ತಾರೆ.
ಈ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಮುಂದಿನ ನಾಲ್ಕು ವರ್ಷಗಳ ಕಾಲ ಅಂದರೆ ಅವರ ಪಿಯುಸಿ ಶಿಕ್ಷಣದವರೆಗೆ ಮಾಸಿಕ ರೂಪಾಯಿ 1000 ದಂತೆ ವಿದ್ಯಾರ್ಥಿವೇತನವನ್ನು ಪಡೆಯಲಿದ್ದಾರೆ. ಬೆಳ್ತಂಗಡಿ ತಾಲೂಕಿನಿಂದ ಆಯ್ಕೆಯಾಗಿರುವ 30 ವಿದ್ಯಾರ್ಥಿಗಳಲ್ಲಿ ಒಬ್ಬರಾದ ಇವರು ಅಂಗರಕರಿಯದ ಅಬ್ದುಲ್ ರಝಾಕ್ ಹಾಗೂ ಶ್ರೀಮತಿ ಸಕೀನಾ ಇವರ ಪುತ್ರಿಯಾಗಿದ್ದಾರೆ.

ಇವರಿಗೆ ಶಾಲೆಯ ಶಿಕ್ಷಕರು ಮಾರ್ಗದರ್ಶನ ನೀಡಿರುತ್ತಾರೆ.

Related posts

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya
error: Content is protected !!