July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

ಪೆರಿಂಜೆ: ಧರ್ಮಸ್ಥಳದಿಂದ ಕಟೀಲಿಗೆ ತೆರಳುತ್ತಿದ್ದ ತುಮಕೂರು ಮೂಲದ ಡಸ್ಟರ್ ಕಾರು ಹಾಗೂ ಕಣ್ಣಂಗಾರಿನಿಂದ ಗೇರುಕಟ್ಟೆ ಕಡೆ ಬರುತ್ತಿದ್ದ ರಿಕ್ಷಾ ಪೆರಿಂಜೆಯ ಶಾಲಾ ಬಳಿ ಮೇ.1ರಂದು ಭೀಕರ ಅಪಘಾತ ನಡೆದಿದೆ.

ರಿಕ್ಷಾದಲ್ಲಿ ಸಣ್ಣ ಮಗು ಸೇರಿ 5 ಜನರಿಗೆ ಗಂಭೀರ ಗಾಯವಾಗಿದ್ದು, ಹೊಸಂಗಡಿ ಪಂಚಾಯತ್ ಸದಸ್ಯ ಹರಿಪ್ರಸಾದ್, ಮತ್ತಿತ್ತರು ಗಾಯಾಳುಗಳನ್ನು ಆಳ್ವಾಸ್ ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದರು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕಳುಹಿಸಲಾಯಿತು.

ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ ಧ ಗ್ರಾ ಯೋಜನೆಯ ಅಳದಂಗಡಿ ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ: ಸ್ವಾಗತ ಸಮಿತಿ ರಚನೆ

Suddi Udaya
error: Content is protected !!