April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 4: ವಿದ್ಯುತ್ ನಿಲುಗಡೆ

ಉಜಿರೆ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ 4 ರಂದು 33/11 ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಉಜಿರೆ, ಬೆಳಾಲು , ಬಂಗಾಡಿ ಹಾಗೂ ಕೊಲ್ಲಿ ಫೀಡರುಗಳಲ್ಲಿ ಬೆಳಿಗ್ಗೆ 9.30 ಯಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ

Suddi Udaya
error: Content is protected !!