22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 4: ವಿದ್ಯುತ್ ನಿಲುಗಡೆ

ಉಜಿರೆ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ 4 ರಂದು 33/11 ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಉಜಿರೆ, ಬೆಳಾಲು , ಬಂಗಾಡಿ ಹಾಗೂ ಕೊಲ್ಲಿ ಫೀಡರುಗಳಲ್ಲಿ ಬೆಳಿಗ್ಗೆ 9.30 ಯಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya
error: Content is protected !!