25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳದ ಸಂಘಟನೆಯನ್ನು ನಿಷೇಧಿಸುವ ಕುರಿತು ಆಶ್ವಾಸನೆ ನೀಡಿದ್ದು ಬೆಳ್ತಂಗಡಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಖಂಡಿಸಿದ್ದಾರೆ.

ಲವ್ ಜಿಹಾದ್, ಗೋ ಹತ್ಯೆಯಂತಹ ಸಮಾಜ ವಿರೋಧಿ ಚಟುವಟಿಕೆಗಳ ವಿರುದ್ಧ ಸದಾ ಗುಡುಗುವ ಭಜರಂಗದಳ ಸಂಘಟನೆಯನ್ನು ನಿಷೇಧಿಸುವುದು ಮೂರ್ಖತನದ ನಿರ್ಧಾರ, ಭಯೋತ್ಪಾದನೆಯ ವಿರುದ್ಧ ರಾಷ್ಟ್ರ ಜಾಗೃತಿಯ ಕೆಲಸ ಮಾಡುತ್ತಿರುವ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಕ್ತಿ ತುಂಬಿದ ಭಜರಂಗದಳವನ್ನು ಹಳ್ಳಿಹಳ್ಳಿಯಲ್ಲಿರುವ ದೇವಸ್ಮಾನ, ದೈವಸ್ಥಾನಗಳ ಜೀರ್ಣೋದ್ದಾರದ ಮೂಲಕ ಸಂರಕ್ಷಣೆ ಮಾಡುತ್ತಿರುವ ಭಜರಂಗದಳ ಸಂಘಟನೆಯನ್ನು ನಿಷೇಧಿಸುವ ಆಶ್ವಾಸನೆಯನ್ನು ಕಾಂಗ್ರೆಸ್ ಪಕ್ಷ ನೀಡಿದೆ.

ಕಾಂಗ್ರೆಸ್ ಪಕ್ಷದ ಈ ನಿರ್ಧಾರ ಹಿಂದೂ ದಮನಕಾರಿ ನೀತಿಯನ್ನು ಪ್ರದರ್ಶಿಸುತ್ತಿದೆ. ಕಾಂಗ್ರೆಸ್ಸಿನ ಈ ಹಿಂದೂ ವಿರೋಧಿ ನೀತಿಗೆ ಮತದಾನದ ದಿನ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ, ಕಾಂಗ್ರೆಸ್‌ ಪಕ್ಷದ ಹಿಂದೂ ವಿರೋಧಿ ನೀತಿಯಿಂದಲೇ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು

Suddi Udaya

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

Suddi Udaya
error: Content is protected !!