ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ : ಲಯನ್ಸ್ ಜಿಲ್ಲೆ 317 ಡಿ ಯ ಪ್ರಾಂತ್ಯ 5ರ ಲಯನ್ಸ್ ಕ್ಲಬ್ ಮುಚ್ಚುರು ನೀರುಡೆ ವತಿಯಿಂದ ಬೆಳ್ತಂಗಡಿ ಲಾಯಿಲದಲ್ಲಿರುವ ದಯಾಳ್ ಬಾಗ್ ಸಂಸ್ಥೆಯ ದಯಾ ವಿಶೇಷ ಶಾಲೆಗೆ ರೂ.25000 ಆರ್ಥಿಕ ಸಹಾಯಧನವನ್ನು ಪ್ರಾಂತೀಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ಧಾರವರು ಫಾ. ವಿನೋದ್ ಮಾಸ್ಕರೆನ್ಹಸ್ ಇವರಿಗೆ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ತುಕಾರಾಮ್ ಬಿ. ಉಪಸ್ಥಿತರಿದ್ದರು. ಸ್ಟಾನಿ ಮಿರಂಡಾ ಅಧ್ಯಕ್ಷರಾಗಿರುವ ಲಯನ್ಸ್ ಕ್ಲಬ್ ಮುಚ್ಚುರು ನೀರುಡೆ ವತಿಯಿಂದ ಈ ವರ್ಷ ಸುಮಾರು 30 ಲಕ್ಷ ವೆಚ್ಚದ ಸೇವಾಕಾರ್ಯಗಳು ಜರಗಿದೆ. ಲಯನ್ಸ್ ಜಿಲ್ಲಾ ರಾಜ್ಯಪಾಲ ಸಂಜೀತ್ ಶೆಟ್ಟಿಯವರ ನಾಯಕತ್ವದಡಿ ಲಯನ್ಸ್ ಸದಸ್ಯರಿಂದ ಹಲವು ಸಮಾಜಮುಖಿ ಕೆಲಸಗಳು ಸಂಪನ್ನಗೊಳ್ಳುತ್ತಿದೆ.

Related posts

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

Suddi Udaya

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ನಾವೂರು: ಕಾಂತಪ್ಪ ಮೂಲ್ಯರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!