30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ : ಲಯನ್ಸ್ ಜಿಲ್ಲೆ 317 ಡಿ ಯ ಪ್ರಾಂತ್ಯ 5ರ ಲಯನ್ಸ್ ಕ್ಲಬ್ ಮುಚ್ಚುರು ನೀರುಡೆ ವತಿಯಿಂದ ಬೆಳ್ತಂಗಡಿ ಲಾಯಿಲದಲ್ಲಿರುವ ದಯಾಳ್ ಬಾಗ್ ಸಂಸ್ಥೆಯ ದಯಾ ವಿಶೇಷ ಶಾಲೆಗೆ ರೂ.25000 ಆರ್ಥಿಕ ಸಹಾಯಧನವನ್ನು ಪ್ರಾಂತೀಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ಧಾರವರು ಫಾ. ವಿನೋದ್ ಮಾಸ್ಕರೆನ್ಹಸ್ ಇವರಿಗೆ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ತುಕಾರಾಮ್ ಬಿ. ಉಪಸ್ಥಿತರಿದ್ದರು. ಸ್ಟಾನಿ ಮಿರಂಡಾ ಅಧ್ಯಕ್ಷರಾಗಿರುವ ಲಯನ್ಸ್ ಕ್ಲಬ್ ಮುಚ್ಚುರು ನೀರುಡೆ ವತಿಯಿಂದ ಈ ವರ್ಷ ಸುಮಾರು 30 ಲಕ್ಷ ವೆಚ್ಚದ ಸೇವಾಕಾರ್ಯಗಳು ಜರಗಿದೆ. ಲಯನ್ಸ್ ಜಿಲ್ಲಾ ರಾಜ್ಯಪಾಲ ಸಂಜೀತ್ ಶೆಟ್ಟಿಯವರ ನಾಯಕತ್ವದಡಿ ಲಯನ್ಸ್ ಸದಸ್ಯರಿಂದ ಹಲವು ಸಮಾಜಮುಖಿ ಕೆಲಸಗಳು ಸಂಪನ್ನಗೊಳ್ಳುತ್ತಿದೆ.

Related posts

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya
error: Content is protected !!