25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ : ಲಯನ್ಸ್ ಜಿಲ್ಲೆ 317 ಡಿ ಯ ಪ್ರಾಂತ್ಯ 5ರ ಲಯನ್ಸ್ ಕ್ಲಬ್ ಮುಚ್ಚುರು ನೀರುಡೆ ವತಿಯಿಂದ ಬೆಳ್ತಂಗಡಿ ಲಾಯಿಲದಲ್ಲಿರುವ ದಯಾಳ್ ಬಾಗ್ ಸಂಸ್ಥೆಯ ದಯಾ ವಿಶೇಷ ಶಾಲೆಗೆ ರೂ.25000 ಆರ್ಥಿಕ ಸಹಾಯಧನವನ್ನು ಪ್ರಾಂತೀಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ಧಾರವರು ಫಾ. ವಿನೋದ್ ಮಾಸ್ಕರೆನ್ಹಸ್ ಇವರಿಗೆ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ತುಕಾರಾಮ್ ಬಿ. ಉಪಸ್ಥಿತರಿದ್ದರು. ಸ್ಟಾನಿ ಮಿರಂಡಾ ಅಧ್ಯಕ್ಷರಾಗಿರುವ ಲಯನ್ಸ್ ಕ್ಲಬ್ ಮುಚ್ಚುರು ನೀರುಡೆ ವತಿಯಿಂದ ಈ ವರ್ಷ ಸುಮಾರು 30 ಲಕ್ಷ ವೆಚ್ಚದ ಸೇವಾಕಾರ್ಯಗಳು ಜರಗಿದೆ. ಲಯನ್ಸ್ ಜಿಲ್ಲಾ ರಾಜ್ಯಪಾಲ ಸಂಜೀತ್ ಶೆಟ್ಟಿಯವರ ನಾಯಕತ್ವದಡಿ ಲಯನ್ಸ್ ಸದಸ್ಯರಿಂದ ಹಲವು ಸಮಾಜಮುಖಿ ಕೆಲಸಗಳು ಸಂಪನ್ನಗೊಳ್ಳುತ್ತಿದೆ.

Related posts

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya
error: Content is protected !!