26.9 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

ಪುಂಜಾಲಕಟ್ಟೆ: ನಂಬಿಕೆ ಮತ್ತು ಪರಿಶುದ್ಧತೆಗೆ ಸಮನಾರ್ಥವಾಗಿ ಸುಮಾರು 86 ವರ್ಷಗಳ ಸುಧೀರ್ಘ ಅನುಭವದೊಂದಿಗೆ ಚಿನ್ನಾಭರಣ ಪ್ರೀಯರ ನೆಚ್ಚಿನ ಮಳಿಗೆಯಾದ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್ ವಿಸ್ತೃತ ನೂತನ ಮಳಿಗೆ ಮೇ.3 ರಂದು ಶುಭಾರಂಭಗೊಳ್ಳಲಿದೆ.
ಕಳೆದ 8 ದಶಕಗಳ ಹಿಂದೆ ಬಿ. ಪುಂಡಲೀಕ ಬಾಳಿಗ ರವರು ಚಿನ್ನಾಭರಣ ಮಳಿಗೆಯನ್ನು ಸ್ಥಾಪಿಸಿ ಜಿಲ್ಲೆಯ ಪ್ರಸಿದ್ದ ಸಂಸ್ಥೆಗಳಲ್ಲಿ ಪುಂಜಾಲಕಟ್ಟೆಯ ಪುಂಡಲೀಕ ಬಾಳಿಗ ಕೂಡ ಒಂದಾಗಿದೆ.
ಸ್ವರ್ಣೋದ್ಯಮದೊಂದಿಗೆ ಸಮಾಜಸೇವೆಯನ್ನು ಉಸಿರಾಗಿಸಿಕೊಂಡು ಜಿಲ್ಲೆಯಾದ್ಯಂತ ನಡೆಯುವ ಹಲವಾರು ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಾ ಬರುತ್ತಿರುವ ಸಂಸ್ಥೆಯು ನೂರಾರು ಮಂದಿಗೆ ಉದ್ಯೋಗ ನೀಡಿದೆ. ವಿಶೇಷವಾಗಿ ಸಂಸ್ಥೆಯು ಗುಣಮಟ್ಟದ ಸೇವೆಗೆ ಹೆಸರುವಾಸಿಯಾಗಿ, ಉದ್ಯಮದಲ್ಲಿ ಬಲವಾದ ಪರಂಪರೆಯನ್ನು ಸೃಷ್ಟಿಸಿದೆ.
ವಿಶಾಲವಾದ ಸುಸಜ್ಜಿತ ಕಟ್ಟಡದಲ್ಲಿ ಬಂಗಾರದ ವಿನ್ಯಾಸ ಹೊಸತನವನ್ನು ಅನುಭವಿಸಿ, ಆಕರ್ಷಕ ಆಭರಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಬಹುದಾಗಿದೆ ಎಂದು ಬಿ. ಪುರುಷೋತ್ತಮ ಬಾಳಿಗಾ, ಬಿ. ರವೀಂದ್ರ ಬಾಳಿಗಾ, ಬಿ. ಪ್ರಶಾಂತ ಬಾಳಿಗಾ ತಿಳಿಸಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

Suddi Udaya

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ : ಎಸ್.ಐ.ಟಿ ತನಿಖೆ ಹೆಸರಿನಲ್ಲಿ ಶ್ರೀ ಕ್ಷೇತ್ರದ ವಿರುದ್ಧ ವ್ಯವಸ್ಥಿತ ಪಿತೂರಿ: ವಿಜಯೇಂದ್ರ

Suddi Udaya
error: Content is protected !!