July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

ಮೂಡಬಿದ್ರೆ: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರು ಚುನಾವಣಾ ಪ್ರಚಾರದ ಹಿನ್ನಲೆಯಲ್ಲಿ ನವ ಕರ್ನಾಟಕ ಸಂಕಲ್ಪ ಸಮಾವೇಶಕ್ಕೆ ಮೂಡಬಿದ್ರೆಗೆ ಆಗಮಿಸಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಸಾದ ನೀಡಿ, ಶಾಲು ಹೊದಿಸಿ ಗೌರವ ಸಲ್ಲಿಸಿದರು.

ಅತ್ಯಂತ ಗೌರವದಿಂದ ಪ್ರಧಾನಿ ನರೇಂದ್ರ ಮೋದಿಜೀಯವರು ಗೌರವ ಸ್ವೀಕರಿಸಿ ಹರೀಶ್ ಪೂಂಜರವನ್ನು ಹರಸಿದರು.

Related posts

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಕೊಲ್ಲಿ: ಶ್ರೀ ದುರ್ಗಾ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

Suddi Udaya

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya
error: Content is protected !!