ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

ಮೂಡಬಿದ್ರೆ: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರು ಚುನಾವಣಾ ಪ್ರಚಾರದ ಹಿನ್ನಲೆಯಲ್ಲಿ ನವ ಕರ್ನಾಟಕ ಸಂಕಲ್ಪ ಸಮಾವೇಶಕ್ಕೆ ಮೂಡಬಿದ್ರೆಗೆ ಆಗಮಿಸಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಸಾದ ನೀಡಿ, ಶಾಲು ಹೊದಿಸಿ ಗೌರವ ಸಲ್ಲಿಸಿದರು.

ಅತ್ಯಂತ ಗೌರವದಿಂದ ಪ್ರಧಾನಿ ನರೇಂದ್ರ ಮೋದಿಜೀಯವರು ಗೌರವ ಸ್ವೀಕರಿಸಿ ಹರೀಶ್ ಪೂಂಜರವನ್ನು ಹರಸಿದರು.

Related posts

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ: ಸ೦ಘದ ಸದಸ್ಯರಿಗೆ 20% ಡಿವಿಡೆಂಟ್ ಘೋಷಣೆ.

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!