July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

ಬೆಳ್ತಂಗಡಿ : ಬೆಳ್ತಂಗಡಿ ಕ್ಷೇತ್ರ ಲಾಯಿಲ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮಂಜೊಟ್ಟಿ, ನಡ, ನಾವೂರು, ಕಿಲ್ಲೂರು, ಬೆದ್ರಬೆಟ್ಟು, ಬಂಗಾಡಿ, ಕಾಜೂರು ಪರಿಸರದಲ್ಲಿ ಬೆಳ್ತಂಗಡಿ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಶ್ರೀ. ಅಕ್ಬರ್ ಬೆಳ್ತಂಗಡಿ ಅವರು ಮನೆ ಮನೆಗೆ ಭೇಟಿ ನೀಡಿ ಮತ ಯಾಚಿಸಿದರು.

ನಂತರ ಇತಿಹಾಸ ಪ್ರಸಿದ್ಧ ಕಾಜೂರು ಹಝ್ರತ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ಗೆ ಭೇಟಿ ನೀಡಿ ಮಸೀದಿ ಗುರುಗಳ ದುವಾ ಆಶಿರ್ವಾದ ಪಡೆದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ, ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಜೊತೆ ಕಾರ್ಯದರ್ಶಿ ಸಾದಿಕ್ ಲಾಯಿಲ, ಮಿತ್ತಬಾಗಿಲು ಪಂಚಾಯತ್ ಸದಸ್ಯ ಅಹ್ಮದ್ ಕಬೀರ್ ಕಾಜೂರು, ಖಾದರ್ ನಾವೂರು, ಸಲೀಂ ಮುರ, ಸಮೀರ್ ಬೆದ್ರಬೆಟ್ಟು, ಸಾದಿಕ್ ನಾವೂರು, ಅಶ್ರಫ್ ಕಾಜೂರು ಮತ್ತು ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Related posts

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಕೋಟಿ- ಚೆನ್ನಯ ಕ್ರೀಡಾಕೂಟ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ ನಿಟ್ಟಡೆ ಸಮಗ್ರ ಚಾಂಪಿಯನ್

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಮಂತ್ರಿ ಮಂಡಲ ರಚನೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!