24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಬೆಳ್ತಂಗಡಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂಬ ವಿಷಯದ ವಿರುದ್ಧ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಪ್ರತಿಭಟನೆ ನಡೆಯಿತು.ಕಾಂಗ್ರೇಸ್ ನವರು ಹಿಂದೂಗಳ ಭಾವನೆ ವಿರುದ್ದ ಹೋಗುತ್ತಿದ್ದಾರೆ.

ಒಂದು ರೀತಿಯಲ್ಲಿ ದ್ವೇಷ ಭಾವನೆ ಹಾಗೂ ಹಿಂದೂ ವಿರೋದಿಯಾಗಿ ವರ್ತಿಸುವುದು ಸರಿಯಲ್ಲ. ಭಜರಂಗದಳದ ತಂಟೆಗೆ ಬಂದರೆ ಸಮಸ್ತ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಹೇಳಿದರು.

ಈ ಸಂದರ್ಭದಲ್ಲಿ ದಿನೇಶ್ ಚಾರ್ಮಾಡಿ, ಸಂತೋಷ್ ಅತ್ತಾಜೆ,ರಮೇಶ್ ಧರ್ಮಸ್ಥಳ,ಮೋಹನ್ ಬೆಳ್ತಂಗಡಿ ಹಾಗೂ ಬಜರಂಗದಳದ ನೂರಾರು ಕಾರ್ಯಕರ್ತರು ಇದ್ದರು.

Related posts

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ಕುಕ್ಕೇಡಿ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

Suddi Udaya

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಪಲ್ಕೆ ಹೊಡಿಕಾರ್ ರಸ್ತೆಯ ಇಂಟರ್ಲಾಕ್ ಕಾಮಗಾರಿ ಕಳಪೆ ಆರೋಪ: ನಾವೂರು ಗ್ರಾ.ಪಂ.ಗೆ ಎಸ್.ಡಿ.ಪಿ.ಐ ಮನವಿ

Suddi Udaya
error: Content is protected !!