23.5 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ್ದ ಚಿಣ್ಣರ ಬೇಸಿಗೆ ಶಿಬಿರದ ಸಮಾರೋಪ ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಅಧ್ಯಕ್ಷ ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಜೆಜೆಸಿ ರಾಮಕೃಷ್ಣ ಶರ್ಮಾ ರಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 97.66% ಅಂಕ ಪಡೆದು ಅತ್ಯುನ್ನತ ಶ್ರೇಣಿ ಯಲ್ಲಿ ಉತ್ತೀರ್ಣಗೊಂಡು ಹೆತ್ತವರ, ಜೆಸಿಐ ಬೆಳ್ತಂಗಡಿಯ ಗೌರವವನ್ನು ಹೆಚ್ಚಿಸಿದ್ದಾರೆ.

ಈ ಅತ್ಯುನ್ನತ ಸಾಧನೆಯನ್ನು ಗುರುತಿಸಿ ಜೆಸಿಐ ಭಾರತದ ವಲಯ XV ರ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ, ಜೆಸಿಐ ಬೆಳ್ತಂಗಡಿ ಅಧ್ಯಕ್ಷರಾದ ಶಂಕರ್ ರಾವ್ ಕಾರ್ಯದರ್ಶಿ ಸುಧೀರ್ ಕೆ. ಎನ್ ಘಟಕದ ಪೂರ್ವಧ್ಯಕ್ಷರು ಮತ್ತು ಸದಸ್ಯರುಗಳು ಸನ್ಮಾನಿಸಿದರು.

Related posts

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಇತಿಹಾಸದಲ್ಲಿಯೇ ನಿರಂತರ 7ನೇ ಬಾರಿಗೆ 1 ಕೋಟಿ ರೂ.ಗೂ ಮಿಕ್ಕಿ ಲಾಭ ದಾಖಲೆ: ಸುಂದರ ಹೆಗ್ಡೆ ರೂ.1.86 ಕೋಟಿ ನಿವ್ವಳ ಲಾಭ,ಸದಸ್ಯರಿಗೆ ಶೇ.20 ಡಿವಿಡೆಂಟ್

Suddi Udaya

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya
error: Content is protected !!