September 6, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ್ದ ಚಿಣ್ಣರ ಬೇಸಿಗೆ ಶಿಬಿರದ ಸಮಾರೋಪ ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಅಧ್ಯಕ್ಷ ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಜೆಜೆಸಿ ರಾಮಕೃಷ್ಣ ಶರ್ಮಾ ರಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 97.66% ಅಂಕ ಪಡೆದು ಅತ್ಯುನ್ನತ ಶ್ರೇಣಿ ಯಲ್ಲಿ ಉತ್ತೀರ್ಣಗೊಂಡು ಹೆತ್ತವರ, ಜೆಸಿಐ ಬೆಳ್ತಂಗಡಿಯ ಗೌರವವನ್ನು ಹೆಚ್ಚಿಸಿದ್ದಾರೆ.

ಈ ಅತ್ಯುನ್ನತ ಸಾಧನೆಯನ್ನು ಗುರುತಿಸಿ ಜೆಸಿಐ ಭಾರತದ ವಲಯ XV ರ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ, ಜೆಸಿಐ ಬೆಳ್ತಂಗಡಿ ಅಧ್ಯಕ್ಷರಾದ ಶಂಕರ್ ರಾವ್ ಕಾರ್ಯದರ್ಶಿ ಸುಧೀರ್ ಕೆ. ಎನ್ ಘಟಕದ ಪೂರ್ವಧ್ಯಕ್ಷರು ಮತ್ತು ಸದಸ್ಯರುಗಳು ಸನ್ಮಾನಿಸಿದರು.

Related posts

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸೌದಿ ಅರೇಬಿಯಾ ಬಿಲ್ಲವ ಅಸೋಸಿಯೇಷನ್ ನ ಉಪಾಧ್ಯಕ್ಷ ಗಿರೀಶ್ ಪೂಜಾರಿಯವರಿಂದ ವೇಣೂರು ಬಿಲ್ಲವ ಸಂಘಕ್ಕೆ ಕೊಳವೆಬಾವಿ ಕೊಡುಗೆ

Suddi Udaya

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

Suddi Udaya
error: Content is protected !!