22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

ಬೆಳ್ತಂಗಡಿ : ಬೆಳ್ತಂಗಡಿ ಕ್ಷೇತ್ರ ಲಾಯಿಲ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮಂಜೊಟ್ಟಿ, ನಡ, ನಾವೂರು, ಕಿಲ್ಲೂರು, ಬೆದ್ರಬೆಟ್ಟು, ಬಂಗಾಡಿ, ಕಾಜೂರು ಪರಿಸರದಲ್ಲಿ ಬೆಳ್ತಂಗಡಿ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಶ್ರೀ. ಅಕ್ಬರ್ ಬೆಳ್ತಂಗಡಿ ಅವರು ಮನೆ ಮನೆಗೆ ಭೇಟಿ ನೀಡಿ ಮತ ಯಾಚಿಸಿದರು.

ನಂತರ ಇತಿಹಾಸ ಪ್ರಸಿದ್ಧ ಕಾಜೂರು ಹಝ್ರತ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ಗೆ ಭೇಟಿ ನೀಡಿ ಮಸೀದಿ ಗುರುಗಳ ದುವಾ ಆಶಿರ್ವಾದ ಪಡೆದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ, ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಜೊತೆ ಕಾರ್ಯದರ್ಶಿ ಸಾದಿಕ್ ಲಾಯಿಲ, ಮಿತ್ತಬಾಗಿಲು ಪಂಚಾಯತ್ ಸದಸ್ಯ ಅಹ್ಮದ್ ಕಬೀರ್ ಕಾಜೂರು, ಖಾದರ್ ನಾವೂರು, ಸಲೀಂ ಮುರ, ಸಮೀರ್ ಬೆದ್ರಬೆಟ್ಟು, ಸಾದಿಕ್ ನಾವೂರು, ಅಶ್ರಫ್ ಕಾಜೂರು ಮತ್ತು ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Related posts

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

Suddi Udaya
error: Content is protected !!